Breaking News

Tag Archives: Tahsildar

ಕಾರಿನ ಚಕ್ರದ ಗಾಳಿ ಬಿಟ್ಟ ತಹಶೀಲ್ದಾರ್‌: ರಸ್ತೆಯಲ್ಲೇ ಕಾನ್‌ಸ್ಟೆಬಲ್‌ ಧರಣಿ

ಸಕಲೇಶಪುರ: ತಹಶೀಲ್ದಾರ್‌ ಅವರು ತನ್ನ ಕಾರಿನ ನಾಲ್ಕೂ ಚಕ್ರಗಳ ಗಾಳಿ ಬಿಟ್ಟು ಅನ್ಯಾಯ ಮಾಡಿದ್ದು, ನ್ಯಾಯಬೇಕು ಎಂದು ಆಗ್ರಹಿಸಿ ಪೊಲೀಸ್‌ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಸಮವಸ್ತ್ರದಲ್ಲಿಯೇ ಗಾಂಧಿ ಫೋಟೊ ಹಿಡಿದು ರಸ್ತೆಯಲ್ಲಿಯೇ ಧರಣಿ ನಡೆಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ. ‘ಮೆಡಿಕಲ್‌ ಶಾಪ್‌ ಒಂದರ ಮುಂದೆ ಕಾರು ನಿಲ್ಲಿಸಿ ಔಷಧಿ ಖರೀದಿ ಮಾಡಿಕೊಂಡು ಬರುವಷ್ಟರಲ್ಲಿ ತಹಶೀಲ್ದಾರ್‌ ಕಾರಿನ ಚಕ್ರಗಳಿಂದ ಗಾಳಿ ತೆಗೆದಿದ್ದಾರೆ. ಹೇಳಿದ್ದರೆ ತಾನೇ ಕಾರನ್ನು ಅಲ್ಲಿಂದ ತೆಗೆಯುತ್ತಿದ್ದೆ. ಇಲ್ಲವೇ ಕಾನೂನು …

Read More »