Breaking News

Tag Archives: “Taj Mahal-2” movie soundtrack release in Hubli city

ಹುಬ್ಬಳಿ ನಗರದಲ್ಲಿ ತಾಜ್ ಮಹಲ್-೨ “ಚಲನಚಿತ್ರದ ಧ್ವನಿಸುರುಳಿ ಬಿಡುಗಡೆ

ಹುಬ್ಬಳ್ಳಿ : ಸ್ಮಾರ್ಟ ಸಿಟಿಯಾಗುತ್ತಿರುವ ಹುಬ್ಬಳ್ಳಿಯ ಪ್ರವಾಸಿ ತಾಣ, ಉದ್ಯಾನಗಳು ಅಭಿವೃದ್ಧಿ ಕಾಣುತ್ತಿದ್ದು ಕನ್ನಡ ಚಿತ್ರರಂಗ ಇಲ್ಲಿ ಚಿತ್ರೀಕರಣಕ್ಕೆ ಆದ್ಯತೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.ಅವರು ಬೆಂಗೇರಿಯ ಸ್ಮಾರ್ಟಸಿಟಿ ಸಂತೆ ಮೈದಾನದಲ್ಲಿ ನಡೆದ ತಾಜ್ ಮಹಲ್-೨ ಚಿತ್ರದ ಮೂರನೇ ಧ್ವನಿಸುರುಳಿ ಬಿಡುಗಡೆ ಹಾಗೂ ಸಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿ ಉಣಕಲ್ ಕೆರೆ, ಚೆನ್ನಮ್ಮನ ವೃತ್ತ, ನೃಪತುಂಗಬೆಟ್ಟ ಮೊದಲಾದವೆಲ್ಲ ಜನಾಕರ್ಷಕ ಕೇಂದ್ರಗಳಾಗಿವೆ. ಬೆಂಗಳೂರಿನವರೂ ಸಹಿತ …

Read More »