Breaking News

Tag Archives: Thank you to the voters.

ಮತದಾರರಿಗೆ ಧನ್ಯವಾದ & ಮಕರ ಸಂಕ್ರಾಂತಿಯ ಶುಭಾಶಯ ಕೋರಿದ ಬಸವರಾಜ್ ಹಾಗೂ ಶ್ರೀಮತಿ ಲಕ್ಷ್ಮೀಬಾಯಿ ಹುಲ್ಲೂರ ದಂಪತಿಗಳಿಂದ / ಹುಚನೂರು.

ಸನ್ಮಾನ್ಯ ಶ್ರೀಮತಿ ಲಕ್ಷೀಬಾಯಿ ಬಸವರಾಜ್ ಹುಲ್ಲೂರ ನೂತನ ಗ್ರಾಮ ಪಂಚಾಯತಿ ಸದಸ್ಯರು ಅಂಟರತಾಣಿ, ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹುಚನೂರು ಗ್ರಾಮದವರು ಕಳೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತ ನೀಡಿ ಆಯ್ಕೆ ಮಾಡಿದ ನನ್ನೂರಿನ ಸಮಸ್ತ ಗುರು ಹಿರಿಯರಿಗೆ ಹಾಗೂ ಮತಬಾಂಧವರಿಗೆ ,ಕಾರ್ಯಕರ್ತರಿಗೆ ನಮ್ಮ ಕುಟುಂಬದ ಪರವಾಗಿ ಹೃದಯ ಪೂರ್ವಕ ಧನ್ಯವಾದಗಳು, ಗ್ರಾಮದ ಸಮಗ್ರ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಲು ವಿನಂತಿಸುತ್ತೇನೆ. ಮಾಜಿ ಶಾಸಕರಾದ ಸನ್ಮಾನ್ಯ ದೊಡ್ಡನಗೌಡ …

Read More »