ಹುಬ್ಬಳ್ಳಿ- ಮೂರುಸಾವಿರ ಮಠ ಮರಳಿ ಪಡೆಯಲು ನಮ್ಮ ಹೋರಾಟ ನಿರಂತರವಾಗಿರಲಿದೆ. ಇದರಿಂದ ಹಿಂದೆ ಸರಿಯುವ ಮಾತು ಇಲ್ಲ ಎಂದು ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ವಿಷಯ ಕುರಿತಂತೆ ಮಠಗಳ ಆಸ್ತಿ ಉಳಿಸುವ ಉದ್ದೇಶದಿಂದ ಅಖಿಲ ಭಾರತ ವೀರಶೈವ ಮಹಾಸಭೆ ಶಂಕರ್ ಬಿದರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಈ ಸಮಿತಿ ಮೂರುಸಾವಿರ ಮಠದ ಆಸ್ತಿ ಮರಳಿ ಕೊಡಿಸುವ ಕೆಲಸ, ಮಾಡಬೇಕು ಎಂದು ಒತ್ತಾಯಿಸಿದರು. ಕೆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News