Breaking News

Tag Archives: The Court is deciding The property of the monastery in the east should be left to the monastery – Dingaleswara Swamiji

ಕೋರ್ಟ್ ತೀರ್ಪು ಕೊಡುವ
ಪೂರ್ವದಲ್ಲಿ ಮಠದ ಆಸ್ತಿ ಮಠಕ್ಕೆ ಬಿಡಬೇಕು- ದಿಂಗಾಲೇಶ್ವರ
ಸ್ವಾಮೀಜಿ

ಹುಬ್ಬಳ್ಳಿ- ಮೂರುಸಾವಿರ ಮಠ ಮರಳಿ ಪಡೆಯಲು ನಮ್ಮ ಹೋರಾಟ ನಿರಂತರವಾಗಿರಲಿದೆ. ಇದರಿಂದ ಹಿಂದೆ ಸರಿಯುವ ಮಾತು ಇಲ್ಲ ಎಂದು ಬಾಲೆಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ವಿಷಯ ಕುರಿತಂತೆ ಮಠಗಳ ಆಸ್ತಿ ಉಳಿಸುವ ಉದ್ದೇಶದಿಂದ ಅಖಿಲ ಭಾರತ ವೀರಶೈವ ಮಹಾಸಭೆ ಶಂಕರ್ ಬಿದರಿ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ಈ ಸಮಿತಿ ಮೂರುಸಾವಿರ ಮಠದ ಆಸ್ತಿ ಮರಳಿ ಕೊಡಿಸುವ ಕೆಲಸ, ಮಾಡಬೇಕು ಎಂದು ಒತ್ತಾಯಿಸಿದರು. ಕೆ …

Read More »