ಅಮೀನಗಡ : ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲ್ಲೂಕಿನ ಗುಡೂರುsc ಗ್ರಾಮದ ಆರಾಧ್ಯದೈವ ಶ್ರೀ ಹುಲ್ಲೇಶ್ವರ ದೇವಸ್ಥಾನ ಗ್ರಾಮದ ಪ್ರಮುಖ ದೇವಸ್ಥಾನ, ಪ್ರತಿ ವರ್ಷ ಬಹಳ ವಿಶೇಷವಾಗಿ ಇಲ್ಲಿ ಜಾತ್ರೆ ಪ್ರಸಿದ್ದಿ ಪಡೆದಿದೆ. ಗ್ರಾಮದ ಮಾಜಿ,ಜಿಲ್ಲಾ ಪಂಚಾಯತ ಸದಸ್ಯರಾದ ಮಲ್ಲಣ್ಣ ಹುಲಗೇರಿ ಈ ದೇವಸ್ಥಾನದ ಮುಖ್ಯಸ್ಥರಾಗಿ ಇಲ್ಲಿನ ಅಭಿವೃದ್ಧಿ ಹಾಗೂ ಧಾರ್ಮಿಕ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದ್ದರು. ಕಳೆದ ೯ ವರ್ಷಗಳಿಂದ ಈಗ ಹುನಗುಂದ ತಾಲೂಕಿನ ಅಮೀನಗಡ ಕಂದಾಯ ಇಲಾಖೆ ಉಪ ತಹಶಿಲ್ದಾರರ …
Read More »