Breaking News

Tag Archives: the victory of Sivasaranas Nuli Chandayan was simply celebrated

ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು ,

ಇಂದು ಸೊಳೇಭಾವಿ ಗ್ರಾಮದಲ್ಲಿ ಶಿವಶರಣರ ನೂಲಿ ಚಂದಯ್ಯನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು , ಕೊರಮ ಜನಾಂಗದ ಕುಲ ಗುರು ಶಿವಶರಣ ನೂಲಿ ಚಂದಯ್ಯನವರ ಕೊಡುಗಿ ವಚನ ಸಾಹಿತ್ಯಕ್ಕೆ ಅಪಾರ ೧೨ ನೇ ಶತಮಾನದಲ್ಲಿ ಬಸವ ಕಲ್ಯಾಣದಲ್ಲಿ ವಿಶ್ವಗುರು ಬಸವಣ್ಣನವರ ಜತೆ ಸಮಾಜದ ಅಸಮಾನತೆ ವಿರುದ್ದ, ಜಾತ್ಯಾತೀತ ವಿರುದ್ದ ಧ್ವನಿ ಎತ್ತಿ ಅಪಾರ ಜ್ಞಾನ ಬಂಡಾರ ಹೊಂದಿದ್ದ ಶರಣರು ವಚನ ಸಾಹಿತ್ಯ ಮೂಲಕ ಕೊರಮ ಜನಾಂಗದ ಉದ್ದಾರಕ್ಕಾಗಿ ಅಂದು ಅನೇಕ ಸವರ್ಣಿಯರನ್ನು …

Read More »