ಮೈಸೂರು: ಸ್ನೇಹಿತೆಯ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಆಕೆಯ ಮನೆಗೆ ಬಂದ ಯುವತಿ ಅಲ್ಲೇ ಉಂಡುತಿಂದು ಬಳಿಕ ಮಾಡಬಾರದ್ದನ್ನು ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾಳೆ. ಆ.23ರಂದು ಕುಂಬಾರಕೊಪ್ಪಲು ನಿವಾಸಿ ರಮೇಶ್ ಅವರ ಮಗಳ ಮದುವೆ ನಿಶ್ಚಿತಾರ್ಥ ನಡೆದಿತ್ತು. ನಿಶ್ಚಿತಾರ್ಥದ ವೇಳೆ ಮಗಳು ಚಿನ್ನಾಭರಣ ಧರಿಸಿದ್ದಳು. ಕಾರ್ಯಕ್ರಮ ಮುಗಿದ ನಂತರ ಒಡವೆಗಳನ್ನು ಬಿಚ್ಚಿ ಅಲ್ಟ್ರಾದಲ್ಲಿ ಇಟ್ಟಿದ್ದಳು. ಅದೇ ದಿನ ಸಂಜೆ ಸಂಬಂಧಿಕರೆಲ್ಲ ಮನೆಯಿಂದ ಹೋದ ಮೇಲೆ ಒಡವೆಗಳು ಕಾಣೆಯಾಗಿದ್ದವು. ಮನೆಯಲ್ಲಿ ಚಿನ್ನಾಭರಣ ಕಾಣೆಯಾದ ಬಗ್ಗೆ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News