Breaking News

Tag Archives: There are 20 achievers who have achieved in various fields from the Karnataka Journalists Association. The work honored by the state award is commendable

ಕರ್ನಾಟಕ ಪತ್ರಕರ್ತರ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೦ ಸಾಧಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ ಕಾರ್ಯ ಶ್ಲಾಘನೀಯ, ರಾಜೇಂದ್ರ ದೇಶಪಾಂಡೆ ಅಭಿಮತ

ಕರ್ನಾಟಕ ಪತ್ರಕರ್ತರ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ೨೦  ಸಾಧಕರಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದ ಕಾರ್ಯ  ಶ್ಲಾಘನೀಯ, ರಾಜೇಂದ್ರ ದೇಶಪಾಂಡೆ ಅಭಿಮತ

ಬದಾಮಿ : ಇಂದು ಈ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು . ಅರ್ಥಪೂರ್ಣವಾಗಿ ಜಯಂತಿಯನ್ನು ಆಚರಿಸಿ ಮಾದರಿಯಾದ ವಿಜಯಶಂಕರ್ ಅವರ ಕಾರ್ಯ ಶ್ಲಾಘನೀಯ, ಪತ್ರಿಕೋದ್ಯಮ ರಂದವು ಸಂವಿಧಾನದ 4 ನೇ ಅಂಗವಾಗಿದೆ ಸಮಾಜವನ್ನು ತಿದ್ದಿ ,ಬಡೆದೆಬ್ಬಿಸುವ ಮಹತ್ತರ ಕಾರ್ಯವನ್ನು ಪತ್ರಿಕಾ ರಂಗ ಮಾಡುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕರ್ನಾಟಕ ಪತ್ತಕರ್ತಕರ ಸಂಘ ಸಾಧಕರನ್ನು ಹುಡುಕಿ ಕರೆ ತಂದು ಗೌರವಿಸಿ ಸನ್ಮಾನಿಸುವ ಕಾರ್ಯ ಶ್ಲಾಘನೀಯ, ಇದರಿಂದ ಅವರ ಸಮಾಜ ಸೇವೆಗೆ ಸಂದ ನಿಜವಾದ …

Read More »