ಇಲಕಲ್ಲ :ಹುನಗುಂದ ತಾಲೂಕಿನ ಹಾವರಿಗೆ ಗ್ರಾಮದಲ್ಲಿ ನಿನ್ನೆಯ ದಿನ SRNE ಫೌಂಡೇಶನ್ ಕಾರ್ಯಕರ್ತರು ಕರೋನಾ ವಾರಿಯರ್ ಗಳಿಗೆ ಸನ್ಮಾನ ಹಾಗೂ ದಿನಸಿ ಆಹಾರ ಕಿಟ್ ವಿತರಣೆ ಮಾಡಲು ಮುಂದಾದಾಗ ಡಾ: ವಿಜಯಾನಂದ ಕಾಶಪ್ಪನವರ ಕುಟುಂಬದಿಂದ ಬೆದರಿಕೆ ಕರೆ ಬಂದ ಕಾರಣ ೩:೩೦ ರವರೆಗೆ ಕಾದು ಕುಳಿತಿದ್ದ ನೂರಾರು ಕರೋನಾ ವಾರಿಯರ್ ಗಳು ಹೇಳದೆ ಕೇಳದೆ ಜಾಗ ಖಾಲಿ ಮಾಡಿದ್ದರು. ಇದು ವಿಜಯಾನಂದ ಕಾಶಪ್ಪನವರ ಕುಟುಂಬ ದಬ್ಬಾಳಿಕೆಯ ಸಾಕ್ಷಿ, ಇದನ ಕ್ಷೇತ್ರದ …
Read More »