Breaking News

Tag Archives: There is no release of water from the Koina dam:

ಸ್ಥಿರತೆಯತ್ತ ಘಟಪ್ರಭಾ,ಮಲಪ್ರಭೆಯರು!ಕೊಯ್ನಾ ಡ್ಯಾಮಿನಿಂದ ಹೆಚ್ಚಿಗೆ ನೀರಿನ ಬಿಡುಗಡೆಯಿಲ್ಲ:

ಸ್ಥಿರತೆಯತ್ತ ಘಟಪ್ರಭಾ,ಮಲಪ್ರಭೆಯರು!ಕೊಯ್ನಾ ಡ್ಯಾಮಿನಿಂದ ಹೆಚ್ಚಿಗೆನೀರಿನ ಬಿಡುಗಡೆಯಿಲ್ಲ:ನೀರಿನ ಮಟ್ಟ ಕಾಯ್ದುಕೊಂಡ ಆಲಮಟ್ಟಿ ತುಂಬಲು ಇನ್ನೂ 13 ಟಿ ಎಮ್ ಸಿ ಬಾಕಿ! ಮಲಪ್ರಭೆಯ ನೀರಾವೃತ್ತಗೊಂಡ ರಾಮದುರ್ಗ ಸುನ್ನಾಳ ಹಣಮಂತ! ಗ್ರಾಮಕ್ಕೆ ಗ್ರಾಮವೇ ಸ್ಥಳಾಂತರ! ಕಳೆದ ವರ್ಷದ್ದೇ ಪುನರಾವರ್ತನೆ!ಕಿಲಬನೂರು,ಗೊಣಗನೂರು ಗ್ರಾಮಸ್ಥರು ಆತಂಕದಲ್ಲಿ! ಬೆಳಗಾವಿ ವಡಗಾವಿಯ ಯಡಿಯೂರಪ್ಪ ಮಾರ್ಗದ ಬದಿಯ ಬೆಳೆಯೆಲ್ಲ ಜಲಮಯ, ಸೋಮವಾರ ಪ್ರವಾಹದ ಆತಂಕ ಕೊಂಚ ಕಮ್ಮಿಯಾಗುತ್ತಿದೆ.ನಿನ್ನೆ ರವಿವಾರ ಏರಿಕೆಯಲ್ಲಿದ್ದ ಆತಂಕ ಇಂದು ಇಳಿಮುಖವಾಗತೊಡಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ಬಳಿಯ ನವಿಲುತೀರ್ಥ …

Read More »