Breaking News

Tag Archives: Thousands of crores of rupees scam in Kovid’s name: Dr Flower Amarnath

ಕೋವಿಡ್ ಹೆಸರಿನಲ್ಲಿ ಸಾವಿರಾರು ಕೋಟಿ ರೂ.ಗಳ ಹಗರಣ : ಡಾ। ಪುಷ್ಪ ಅಮರನಾಥ

ಮೊಳಕಾಲ್ಮುರು : ತಾಲೂಕಿನ ಹಾನಗಲ್ ಗ್ರಾಮದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೋವಿಡ್ ಹೆಸರಲ್ಲಿ ಈಗಾಗಲೇ ರಾಜ್ಯದಲ್ಲಿ ಕೋವಿಡ್ -19 ಹೆಸರಿನಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಾವಿರಾರುಕೋಟಿ ರೂ.ಗಳ ಹಗರಣದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ। ಪುಷ್ಪ ಅಮರನಾಥ ಅವರುಆರೋಪಿಸಿದರು.  ಕೊರೊನಾ ಪರೀಕ್ಷೆ ಪಿಪಿಇ ಸೀಲ್ ಡೌನ್ ನೆಪದಲ್ಲಿ ಲೂಟಿ ಮಾಡಲಾಗುತ್ತಿದೆ. ಪಿ.ಪಿ.ಇ, ಕಿಟ್ ಗಳ ಖರೀದಿ ಹಾಗೂ ಜನರ ಹೆಸರಲ್ಲಿ …

Read More »