ಕೊಪ್ಪಳ : ಬೊಮ್ಮಸಾಗರ ದುರ್ಗಾದೇವಿ ಪ್ರೊಡಕ್ಷನ್ರವರು ನಿರ್ಮಿಸುತ್ತಿರುವ ‘ವಿಜಯ ಪತಾಕೆ’ ಕನ್ನಡ ಚಲನಚಿತ್ರದ ಟೈಟಲ್ ಪೋಸ್ಟರ್ ಅನಾವರಣ ಕಾರ್ಯಕ್ರಮ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಜರುಗಿತು.ಶ್ರೀ ಮ.ನಿ.ಪ್ರ ಜಗದ್ಗುರು ಅಭಿನವ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ತಮ್ಮ ಅಮೃತ ಹಸ್ತದಿಂದ ಟೈಟಲ್ ಪೋಸ್ಟರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಚಿತ್ರದ ನಟ, ನಿರ್ಮಾಪಕ, ನಿರ್ದೇಶಕ ಆರ್.ಶೈನ್ , ನಾಯಕಿ ನಟಿ ಪೂಜಾ ಕೊಟ್ಟೂರ, ಹರೀಶ ಪತ್ತಾರ, ಸಂಗನಗೌಡ ಕುರುಡಗಿ, ರವಿವರ್ಮ, …
Read More »