ಮಾನವ ಹಾಗೂ ಪ್ರಾಣಿ-ಪಕ್ಷಿ ಸಂಕುಲ ಆಹಾರವಿಲ್ಲದೆ ಹಲವಾರು ದಿನ ಗಳು ಬದುಕಬಹುದು. ಆದರೆ, ಕುಡಿಯುವ ನೀರಿಲ್ಲದೆ ಒಂದು ದಿನ ಬದುಕುವುದೂ ಅತೀ ಕಷ್ಟದ ಮಾತು. ತಿನ್ನಲು ಆಹಾರವಿಲ್ಲದಿದ್ದರೂ ಸಹ ಕುಡಿಯುವ ನೀರು ನಮ್ಮ ಜೀವವನ್ನು ಹಲವು ದಿನಗಳ ಕಾಲ ಉಳಿಸುವ ಸಂಜೀವಿನಿಯೇ ಸರಿ. ಈ ಸತ್ಯ ಸಂಗತಿಯಿಂದಾಗಿಯೇ, ಪ್ರತೀ ಜೀವ ಸಂಕುಲಕ್ಕೆ ನೀರು ಎಂಬುದು ಪ್ರಕೃತಿ ನೀಡಿರುವ ಜೀವಹನಿ, ಅಮೃತ. ನಿಸರ್ಗದತ್ತವಾಗಿ ದೊರಕುವ ಜಲದ ಪ್ರಾಮುಖ್ಯತೆ, ಮಹತ್ವ, ಅಗತ್ಯತೆ ಹಾಗೂ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News