ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಗಣರಾಜ್ಯೋತ್ಸವದಂದು ಬೆಂಗಳೂರಿನಲ್ಲಿ ಶಾಂತಿಯುತ ಟ್ರ್ಯಾಕ್ಟರ್ ಪರೇಡ್ ನಡೆಸಿಯೇ ತೀರುತ್ತೇವೆ ಎಂದು ಸಂಯುಕ್ತ ಹೋರಾಟ – ಕರ್ನಾಟಕದ ರೈತ ಮುಖಂಡರು ಘೋಷಿಸಿದ್ದಾರೆ. ಇಂದು ನಗರದ ಪ್ರೆಸ್ ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಗೌರವಾಧ್ಯಕ್ಷರಾದ ಚಾಮರಸ ಮಾಲಿಪಾಟೀಲ್, ದ.ಸ.ಸಂ (ಅಂಬೇಡ್ಕರ್ ವಾದ)ಯ ಮಾವಳ್ಳಿ ಶಂಕರ್, ಕರ್ನಾಟಕ ಜನಶಕ್ತಿಯ ಕುಮಾರ್ ಸಮತಳ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News