“ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಚಿತ್ರ ನಿರ್ಮಾಣ ಮಾಡಿದ್ದ ಕಿರುತೆರೆ ನಿರ್ಮಾಪಕಿ ಶೈಲಾಜಾ ನಾಗ್, ಶಿವಕುಮಾರ್ ಹಾಗೂ ಒಗ್ಗರಣೆ ಡಬ್ಬಿ ಮುರುಳಿ ಅವರನ್ನು ಇದೇ ಹಗರಣಕ್ಕೆ ಸಂಬಂಧಿಸಿದಂತೆ ಕಪ್ಪು ಪಟ್ಟಿಗೆ ಸೇರಿಸಲಾಗಿದೆ” ಟಿವಿ ಚಾನೆಲ್ಗಳು ತಮ್ಮ ಟಿಆರ್ಪಿಯನ್ನು ಹೆಚ್ಚಿಸಿಕೊಳ್ಳುವ ಸಲುವಾಗಿ ಅಕ್ರಮ ಎಸಗಿರುವ ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲಿಯೂ ಈ ಜಾಲ ಪತ್ತೆಯಾಗಿದೆ ಎನ್ನಲಾಗುತ್ತಿದೆ. ಕನ್ನಡದ ಮನರಂಜನಾ ವಾಹಿನಿಗಳಲ್ಲಿ ಪ್ರಸಾರವಾಗುತ್ತಿರುವ ಧಾರಾವಾಹಿಗಳು ಟಿಆರ್ಪಿಯನ್ನು ತಿರುಚುತ್ತಿದ್ದ ನಾಲ್ಕು ಜನಾರೋಪಿಗಳನ್ನು ಸಿಸಿಬಿ ಪೊಲೀಸರು …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News