ಹುಬ್ಬಳ್ಳಿ ; ಕೇಂದ್ರ ಸಚಿವರ ಪ್ರಹ್ಲಾದ ಜೋಶಿ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಸ್ವತಃ ಟ್ವೀಟ್ ಮಾಡಿರುವ ಸಚಿವರು ತಮಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಆದರೆ ರೋಗಲಕ್ಷಣಗಳು ಕಂಡು ಬಂದಿಲ್ಲ ವೈದ್ಯರ ಸಲಹೆಯಂತೆ ತಾವು ಹೊಮ ಕ್ವಾರಂಟೈನ್ ಆಗುತ್ತಿರುವುದಾಗಿ ಅವರು ಹೇಳಿದ್ದಾರೆ. ಸಚಿವರು ನಿನ್ನೆಯಷ್ಟೇ ಬೆಳಗಾವಿಗೆ ಆಗಮಿಸಿದ್ದರು. ದಿ.ಸಚಿವ ಸುರೇಶ್ ಅಂಗಡಿಯವರ ಮನೆಗೆ ಭೇಟಿ ನೀಡಿದ್ದರು .
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News