ಧಾರವಾಡ : “ಉತ್ತರದ ಸಿಂಹ” ಕನ್ನಡ ಚಲನಚಿತ್ರ ಸೆಟ್ಟೇರಲು ತಯಾರಿ ನಡೆಯುತ್ತಿದ್ದು ಮೊದಲ ಹೆಜ್ಜೆಯಾಗಿ ಚಿತ್ರ ತಂಡ ಪೋಸ್ಟರ್ ಮತ್ತು ಶೀರ್ಷಿಕೆಯನ್ನು ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಛೇರಿಯಲ್ಲಿ ಸರಳ ಸಮಾರಂಭದ ಮೂಲಕ ಬಿಡುಗಡೆಗೊಳಿಸಲಾಯಿತು.ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಶಂಕರ್ ಸುಗತೆ, ಕಾರ್ಯದರ್ಶಿ ಮಂಜುನಾಥ ಹಗೆದಾರ, ಕಲಾಸಂಗಮ ಅಧ್ಯಕ್ಷ ಪ್ರಭು ಹಂಚಿನಾಳ, ಮಾಜಿ ಯೋಧ ರುದ್ರಪ್ಪ ಚಿನಿವಾಲ, ಮೂರ್ತಿ ಮಾಳದ್ಕರ, ನಿರ್ಮಾಪಕ ವೀರನಗೌಡ ಸಿದ್ಧಾಪೂರ, ಚಿತ್ರದ …
Read More »