ಅಮೀನಗಡ : ಇಂದು ಮಕರ ಸಂಕ್ರಾಂತಿಯ ಅಂಗವಾಗಿ ಹುನಗುಂದ ತಾಲೂಕಿನ ಅಮೀನಗಡ ನಗರದ ಶ್ರೀ ಶಾಂತಾದೇವಿ ಶಿಕ್ಷಣ ಸಂಸ್ಥೆಯ ವತಿಯಿಂದ ನೂತನ ಪಟ್ಟಣ ಪಂಚಾಯತ ಸದಸ್ಯರಿಗೆ ಸರಳ ಸನ್ಮಾನ ಸಮಾರಂಭ ಮಾಡಲಾಯಿತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಕರದಂಟು ನಗರದ ಜನಕ , ಯುತ್ ಐಕಾನ್ ನೂತನ ಪ,ಪಂ, ಸದಸ್ಯರಾದ ಸಂತೋಷ ಐಹೊಳ್ಳೆ ಅವರು ನಿನ್ನೆಯ ದಿನ ವೀರಸನ್ಯಾಸಿಯಾದ ಸ್ವಾಮಿ ವಿವೇಕಾನಂದರ ಜಯಂತಿ ಹಾಗೂ ಸದಸ್ಯರ ಸನ್ಮಾನ ಕಾರ್ಯಕ್ರಮ ಇದ್ದ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News