ಬೆಂಗಳೂರು (ಆ.21): ಗುರುಗಳಲ್ಲಿ ಭಗವಂತನನ್ನು ಕಾಣುವುದರಿಂದ ವಿನಯ್ ಗುರೂಜಿ ಅವರು ಸೇವಿಸಿದ ಆಹಾರವನ್ನು ಪ್ರಸಾದವೆಂದು ಭಾವಿಸುತ್ತೇವೆ ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ. ವಿನಯ್ ಗುರೂಜಿ ಕುರಿತ ವಿಧಾನಪರಿಷತ್ ಸದಸ್ಯ ರಘು ಆಚಾರ್ ಹೇಳಿಕೆಯನ್ನು ಖಂಡಿಸಿರುವ ಶರವಣ, ತಮ್ಮ ಹಗುರವಾದ ಮಾತುಗಳಿಂದ ನನ್ನ ಮನಸ್ಸಿಗೆ ನೋವಾಗಿದೆ. ಇದು ನಿಮ್ಮ ಸ್ಥಾನಕ್ಕೆ ಶೋಭೆ ತರುವ ಮಾತಲ್ಲ ಎಂದು ತಿಳಿಸಿದ್ದಾರೆ. ಧಾರ್ಮಿಕ ನಂಬಿಕೆಗಳು ಜನರ ವೈಯಕ್ತಿಕ ವಿಚಾರಕ್ಕೆ ಮತ್ತು ಅವರವರ ಭಾವನೆಗಳಿಗೆ ಒಳಪಟ್ಟಿರುತ್ತದೆ. ಅವಧೂತ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News