Breaking News

Tag Archives: who wished the people of the country all the best in the Diwali festival

ನಾಡಿನ‌ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಶ್ರೀ ಶಂಕ್ರಲಿಂಗಪ್ಪ ಮಂಕನಿ ಇವರಿಂದ

ಶ್ರೀ ಶಂಕ್ರಲಿಂಗಪ್ಪ ಸಂಗಪ್ಪ ಮಂಕನಿ ಅಧ್ಯಕ್ಷರು ಶ್ರೀ ಪಾರ್ವತಿ ಪರಮೇಶ್ವರ ಕೋ,ಆಫ್ ಬ್ಯಾಂಕ್ ಕಮತಗಿ ,ಇವರಿಂದ ಹಾಗೂ ಸರ್ವ ಸದಸ್ಯರಿಂದ ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು, ಈ ಕರೋನಾ ದಿಂದ ಲಕ್ಷಾಂತರ ಜನರ ಬದುಕು ಕತ್ತಲಾಗಿದೆ.ಈ ದೀಪಗಳ ಹಬ್ಬ ಅವರ ಬದುಕಿನಲ್ಲಿ ಕತ್ತಲೆ ಓಡಿಸಿ ಹೊಸ ಭರವಸೆಯ ಬೆಳಕು ಚಲ್ಲಲಿ ಎಂದು ಶುಭ ಕೋರುವೆ, ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು ಸಮಸ್ತ …

Read More »