ಕಮತಗಿ: ಇಂದು ನಗರದಲ್ಲಿ ಶ್ರೀ ನೆಹರು ಯುವ ಕೇಂದ್ರ ಬಾಗಲಕೋಟ ಹಾಗೂ ವಚನ ವೈಭವ ಮಹಿಳಾ ಜಾನಪದ ಸಾಂಸ್ಕೃತಿಕ ಕಲಾ ಸಂಘ ಹಾಗೂ ರೈನ್ ಬೋ ಸೋಶಿಯಲ್ ವೆಲ್ಫೇರ್ ಅಸೋಸಿಯೇಷನ್ ಕಮತಗಿ ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯವನ್ನು ಷಟಸ್ಥಲ ಬ್ರಹ್ಮ ಶಿವಕುಮಾರ ಮಹಾಸ್ವಾಮಿಗಳು ವಹಿಸಿದ್ದರು. ಹಾಗೂ ಉದ್ಘಾಟಕರಾಗಿ ಸುಷ್ಮಾ ಎಂ ಗವಳಿ ( ಡಿಸ್ಟಿಕ್ ಯೂತ್ ಆಫೀಸರ ) ಹಾಗೂ ಕಾರ್ಯಕ್ರಮದಲ್ಲಿ ಶ್ರೀ …
Read More »
Bayalu Birugali – BB News BB News I Kannada Breaking News | Kannada Latest News | News Updates | Political News Updates – Bayalu Birugali News