Breaking News

ನೂತನ ಪಟ್ಟಣ ಪಂಚಾಯತ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಅವರಿಂದ ಮತದಾರರಿಗೆ ಕೃತಜ್ಞತೆಗಳು.

ಕುಷ್ಟಗಿ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತವರಗೇರಾ ಪಟ್ಟಣ ಪಂಚಾಯತ ನೂತನ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಹಾಗೂ ಅವರ ಪತಿಯವರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆ ಮಾಡಿದ ಮತದಾರ ಪ್ರಭುಗಳಿಗೆ ನಮ್ಮ ಕುಟುಂಬದ ಪರವಾಗಿ ಹೃದಯ ಪೂರ್ವಕ ಧನ್ಯವಾದಗಳು, ಹಾಗೆ ಈ ವರ್ಷಕ್ಕೆ ನಮಗೆ ಅಧಿಕಾರವನ್ನು ತಂದು ಕೊಟ್ಟ ತಮ್ಮೆಲ್ಲರಿಗೂ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಶುಭಾಶಯ ಹೇಳುತ್ತಾ ಈ ೮ನೇ ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಧರ್ಮಪತ್ನಿ ಅವರೊಂದಿಗೆ ನಾನು ಕೂಡ ಜನಸೇವೆ ಮಾಡುತ್ತೇನೆ ತಮ್ಮ ಪ್ರೀತಿ,ವಿಶ್ವಾಸಕ್ಕೆ,ನಾವು ಚಿರರುಣಿ ಎಂದರು

About vijay_shankar

Check Also

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಹಿರೇಮಾಗಿಯ “ಮೊಗ್ಗಿ ಮಾಯಿದೇವ ರತ್ನ , ಪ್ರಶಸ್ತಿ ಸ್ವೀಕರಿಸಿದ ಮುತ್ತು ವಡ್ಡರ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ ಶ್ರೀ ರಾಮಲಿಂಗೇಶ್ವರ ಸಾಂಸ್ಕೃತಿಕ ಕಲಾವಿದರ ಸಂಘ (ರಿ ) ಇವರು ಶ್ರೀರಾಮಲಿಂಗೇಶ್ವರ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.