Breaking News

ನೂತನ ಪಟ್ಟಣ ಪಂಚಾಯತ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಅವರಿಂದ ಮತದಾರರಿಗೆ ಕೃತಜ್ಞತೆಗಳು.

ಕುಷ್ಟಗಿ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತವರಗೇರಾ ಪಟ್ಟಣ ಪಂಚಾಯತ ನೂತನ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಹಾಗೂ ಅವರ ಪತಿಯವರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆ ಮಾಡಿದ ಮತದಾರ ಪ್ರಭುಗಳಿಗೆ ನಮ್ಮ ಕುಟುಂಬದ ಪರವಾಗಿ ಹೃದಯ ಪೂರ್ವಕ ಧನ್ಯವಾದಗಳು, ಹಾಗೆ ಈ ವರ್ಷಕ್ಕೆ ನಮಗೆ ಅಧಿಕಾರವನ್ನು ತಂದು ಕೊಟ್ಟ ತಮ್ಮೆಲ್ಲರಿಗೂ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಶುಭಾಶಯ ಹೇಳುತ್ತಾ ಈ ೮ನೇ ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಧರ್ಮಪತ್ನಿ ಅವರೊಂದಿಗೆ ನಾನು ಕೂಡ ಜನಸೇವೆ ಮಾಡುತ್ತೇನೆ ತಮ್ಮ ಪ್ರೀತಿ,ವಿಶ್ವಾಸಕ್ಕೆ,ನಾವು ಚಿರರುಣಿ ಎಂದರು

About vijay_shankar

Check Also

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ನಗರದ ಖ್ಯಾತ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಕೆಕ್ ಕತ್ತರಿಸಿ ತಮ್ಮ ೫೦ನೇ ಜನ್ಮ ದಿನವನ್ನು ಆಚರಿಸಿದ ಕ್ಷಣ ಅಮೀನಗಡ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.