Breaking News

ನೂತನ ಪಟ್ಟಣ ಪಂಚಾಯತ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಅವರಿಂದ ಮತದಾರರಿಗೆ ಕೃತಜ್ಞತೆಗಳು.

ಕುಷ್ಟಗಿ : ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತವರಗೇರಾ ಪಟ್ಟಣ ಪಂಚಾಯತ ನೂತನ ಸದಸ್ಯರಾದ ಶ್ರೀಮತಿ ಲಕ್ಷ್ಮೀ ರಂಗಪ್ಪ ಉಪ್ಪಾರ ಹಾಗೂ ಅವರ ಪತಿಯವರಿಂದ ನಿರಂತರ ಎರಡನೇ ಅವಧಿಗೆ ಆಯ್ಕೆ ಮಾಡಿದ ಮತದಾರ ಪ್ರಭುಗಳಿಗೆ ನಮ್ಮ ಕುಟುಂಬದ ಪರವಾಗಿ ಹೃದಯ ಪೂರ್ವಕ ಧನ್ಯವಾದಗಳು, ಹಾಗೆ ಈ ವರ್ಷಕ್ಕೆ ನಮಗೆ ಅಧಿಕಾರವನ್ನು ತಂದು ಕೊಟ್ಟ ತಮ್ಮೆಲ್ಲರಿಗೂ ಹೊಸವರ್ಷ ಹಾಗೂ ಮಕರ ಸಂಕ್ರಾಂತಿಯ ಶುಭಾಶಯ ಹೇಳುತ್ತಾ ಈ ೮ನೇ ವಾರ್ಡಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಧರ್ಮಪತ್ನಿ ಅವರೊಂದಿಗೆ ನಾನು ಕೂಡ ಜನಸೇವೆ ಮಾಡುತ್ತೇನೆ ತಮ್ಮ ಪ್ರೀತಿ,ವಿಶ್ವಾಸಕ್ಕೆ,ನಾವು ಚಿರರುಣಿ ಎಂದರು

About vijay_shankar

Check Also

ನೂತನ ಅಧ್ಯಕ್ಷ ಪ್ರಮೀಣ ರಾಮದುರ್ಗ ,ಅವರಿಗೆ ಭಾವೈಕ್ಯತಾ ಗೆಳೆಯರ ಬಳಗದಿಂದ ಸನ್ಮಾನ

ಅಮೀನಗಡ :ಇಂದು ಶೂಲೀಭಾವಿ ಗ್ರಾಮದ ಪ್ರತಿಷ್ಠಿತ ಶ್ರೀ ಶಾಖಾಂಬರಿ ನೇಕಾರ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ,ಆಯ್ಕೆಯಾದ ಶ್ರೀ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.