Breaking News

ನಾಡಿನ ಸಮಸ್ತ ಜನತೆಗೆ ಮಣ್ಣೆತ್ತಿನ ಅಮವಾಸ್ಯೆಯ ಹಾರ್ದಿಕ ಶುಭಾಶಯ

ಅಮೀನಗಡ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ನಗರದ ಪಟ್ಟಣ ಪಂಚಾಯತ ಸದಸ್ಯರಾದ ಸಂಜಯ್ ಐಹೊಳೆ ಅವರಿಂದ ನಾಡಿನ ಸಮಸ್ತ ಜನತೆಗೆ ಮಣ್ಣೆತ್ತಿನ ಅಮವಾಸ್ಯೆಯ ಹಾರ್ದಿಕ ಶುಭಾಶಯಗಳು ಎಲ್ಲ ಅಣ್ಣದಾತ ರೈತ ಬಾಂಧವರಿಗೆ ವಿನಂತಿ ಏನಂದರೆ ಗೋ ಮಾತೆ ಹಾಗೂ ವಯಸ್ಸಾದ ಬಸವಣ್ಣನನ್ನು ಕಟುಕರಿಗೆ ಮಾರದೇ ಗೋ ಶಾಲೆಗೆ ಅವುಗಳುಗಳನ್ನು ದಾನ ಮಾಡಿ ಪುಣ್ಯ ಕಟ್ಟಿಕೊಳ್ಳಿ ನಿಮ್ಮ ಇಡಿ ಕುಟುಂಬದಲ್ಲಿ ಒಬ್ಬ ಸದಸ್ಯನಾಗಿ ಆ ಎತ್ತುಗಳು ನಿಮ್ಮ ಕುಟುಂಬದ ಏಳಿಗೆಗೆ ಹಗಲು – ರಾತ್ರಿ ದುಡಿದಿವೆ ಅವುಗಳನ್ನು ಕಟುಗರಿಗೆ ಕೊಟ್ಟು ಪಾಪವನ್ನು ಹಚ್ಚಿಕೊಳ್ಳಬೇಡಿ ,ಅವುಗಳಿಗೆ ಹಿಂಸೆ ನೀಡಬೇಡಿ ಎಂದು ಎಲ್ಲಾ ರೈತರಲ್ಲಿ ವಿನಂತಿಸುತಗತೇನೆ.

About vijay_shankar

Check Also

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.