Breaking News

ಗುಡೂರುsc ಗ್ರಾಮದ ಭಜಂತ್ರಿ ಸಮಾಜದಿಂದ ಅದ್ದೂರಿ ದುರ್ಗಾ ದೇವಿ ಪಲ್ಲಕ್ಕಿ ಉತ್ಸವ

ಗುಡೂರು : ಶ್ರೀ ದುರ್ಗಾದೇವಿಯ ಮೂರ್ತಿಯನ್ನು ಹೊತ್ತ ಪಲ್ಲಕ್ಕಿ ಮೆರವಣಿಗೆಯು ಸರಳ ಹಾಗೂ ಸಾಂಪ್ರದಾಯಿಕವಾಗಿ ಜರುಗಿತು.
ಗುಡೂರ ಎಸ್ ಸಿ ಗ್ರಾಮದಲ್ಲಿ ಶ್ರೀ ನೂಲಿ ಚಂದಯ್ಯನವರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಭಜಂತ್ರಿ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀ ದುರ್ಗಾದೇವಿ ದೇವಾಲಯದ ಪಲ್ಲಕ್ಕಿ ಉತ್ಸವವು ವಿಜೃಂಭಣೆಯಿಂದ ಜರುಗಿತು.


ಶ್ರೀ ದುರ್ಗಾದೇವಿ ಪಲ್ಲಕ್ಕಿ ಉತ್ಸವದ ಮೆರವಣಿಗೆ ದೇವಾಲಯದಿಂದ ಪ್ರಾರಂಭವಾಗಿ ಬನಶಂಕರಿ ದೇವಾಲಯ ಬಸವೇಶ್ವರ ದೇವಾಲಯ ವಿಜಯ ಮಹಾಂತೇಶ ಬ್ಯಾಂಕ್ ಹುಲ್ಲೇಶ್ವರ ದೇವಾಲಯ ಬಸ್ ನಿಲ್ದಾಣ ಮಳಿಯಪ್ಪನ ಕಟ್ಟಿ ಅಂಬಾ ಭವಾನಿ ದೇವಾಲಯ ಮೌನೇಶ್ವರ ಮಠ ಕಾಯಿಪಲ್ಯ ಮಾರುಕಟ್ಟೆ ಮಾರ್ಗವಾಗಿ ದೇವಸ್ಥಾನ ತಲುಪಿತು.
ಅಧ್ಯಕ್ಷರಾದ ಶ್ರೀ ಶ್ರೀಶೈಲ ಭಜಂತ್ರಿ ಉಪಾಧ್ಯಕ್ಷರಾದ ಶ್ರೀ ಮಾರುತಿ ಭಜಂತ್ರಿ ಶ್ರೀ ಗದ್ದೆಪ್ಪ ಭಜಂತ್ರಿ ಶ್ರೀ ಬೊಮ್ಮನ್ನ ಭಜಂತ್ರಿ ಶ್ರೀ ಸುರೇಶ ಭಜಂತ್ರಿ ಗ್ರಾಪಂ ಸದಸ್ಯೆಯಾದ ಶ್ರೀಮತಿ ಅನ್ನಪೂರ್ಣ ಭಜಂತ್ರಿ ಅಭಿಯಂತಕರಾದ ಶ್ರೀ ಹನುಮಂತ ಭಜಂತ್ರಿ ಶ್ರೀ ಮುತ್ತಣ್ಣ ಭಜಂತ್ರಿ ಸೇರಿದಂತೆ ಭಜಂತ್ರಿ(ಕೊರಮ) ಸಮಾಜದ ಹಿರಿಯರು ಮಹಿಳೆಯರು ಯುವಕರು ಹಾಗೂ ಭಕ್ತರು ಇತರರಿದ್ದರು.

ಮಳೆಪ್ಪಜ್ಜನ ಕಟ್ಟೆಯಲ್ಲಿ ಪಲ್ಲಕ್ಕಿ ಮೆರವಣಿಗೆ
ಗುಡೂರು ಗ್ರಾಮದ ಪ್ರಮುಖ ಬಿದಿಯಲ್ಲಿ ಸಾಗುತ್ತಿರುವ ಪಲ್ಲಕ್ಕಿ ಮೆರವಣಿಗೆ

About vijay_shankar

Check Also

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ  ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ  ಪ್ರದಾನ

ಕರ್ನಾಟಕ ಪತ್ರಕರ್ತಕ ಸಂಘ ದಿಂದ ರಾಷ್ಟೀಯ ಪತ್ರಿಕಾ ದಿನಾಚರಣೆ ನಿಮಿತ್ತವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ

ಅಮೀನಗಡ : ನಗರದ ಪ್ರವಾಸಿ ಮಂದಿರಲ್ಲಿ ಇಂದು ಕರ್ನಾಟಕ ಪತ್ರಕರ್ತರ ಸಂಘವು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಿತು. ಕಾರ್ಯಕ್ರಮ ಉದ್ಘಾಟನೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.