Breaking News

ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನ

ನವದೆಹಲಿ : ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಇಂದು ನಿಧನರಾಗಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲ ಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಉಪಚಾರ ಫಲಿಸದೆ ಇಂದು ನಿಧನರಾಗಿದ್ದಾರೆ. ಈ ಕುರಿತು ಅವರ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮೂಲಕ ವಿಷಯವನ್ನು ಬಹಿರಂಗಪಡಿಸಿದ್ದಾರೆ. 8 ಎಂಟು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರೆ ರಾಮ್ ವಿಲಾಸ್ ಪಾಸ್ವಾನ್ ಹಲವು

ಬಾರಿ ಕೇಂದ್ರದಲ್ಲಿ ಸಚಿವರಾಗಿದ್ದರು. ದಲಿತ ನಾಯಕರಾಗಿದ್ದ ರಾಮ್ ವಿಲಾಸ್ ಪಾಸ್ವಾನ್ ಬಿಹಾರದ ಪ್ರಭಾವಿ ರಾಜಕಾರಣಿಯಾಗಿದ್ದರು .
ಸಂತಾಪ :- ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ನಿತಿನ್ ಗಡ್ಕರಿ , ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕೆಪಿಸಿಸಿ ಮಾಜಿ ಅಧ್ಯಕ್ಷ ಸೇರಿದಂತೆ ಹಲವು ಗಣ್ಯರು ರಾಮ್ವಿಲಾಸ್ ಪಾಸ್ವಾನ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

About vijay_shankar

Check Also

ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯ ಕೋರಿದ ಆನಂದ ಪರಾಳದ

ಶ್ರೀ ಆನಂದ ಪರಾಳದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮ ಪಂಚಾಯತಿ ಸದಸ್ಯರು ಇವರಿಂದ ನಾಡಿನ ಸಮಸ್ತ ಜನತೆಗೆ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.