Breaking News

ಅಮೀನಗಡ ನಗರದ ಬಾಪೂಜಿ ಪತ್ತಿನ ಸೌಹಾರ್ಧ ಸಹಕಾರಿ ನಿ, ಬ್ಯಾಂಕ್ ( ಬಾಗಲಕೋಟೆ ಶಾಖೆ,) ನಲ್ಲಿ ಧ್ವಜಾರೋಹಣ ಮಾಡಿದ ವಾಲಪ್ಪ ಕುಬಪ್ಪ ನಾಯಕ,

ಅಮೀನಗಡ: ನಗರದ ಬಾಪೂಜಿ ಪತ್ತಿನ ಸೌಹಾರ್ಧ ಸಹಕಾರಿ ನಿ,ಬ್ಯಾಂಕ್ ನಲ್ಲಿ ಸಂಸ್ಥೆಯ ನಿರ್ದೇಶಕರಾದ ಶ್ರೀ ವಾಲಪ್ಪ ಕುಬಪ್ಪ ನಾಯಕ್ ಅವರು ೭೨ ನೇ ಗಣರಾಜೋತ್ಸವದ ಧ್ವಜಾರೋಹಣ ಮಾಡಿದರು ,ಸಂಸ್ಥೆಯ ಅಧ್ಯಕ್ಷರು ಕಾರಣಾಂತರಗಳಿಂದ ಬರದೇ ಇದ್ದುದ್ದಕ್ಕಾಗಿ ಹಿರಿಯ ನಿರ್ದೇಕರೆಂದು ನಾಯಕ ಅವರು ನೇರವೆರಿಸಿದರು. ಈ ಧ್ವಜಾರೋಹಣ ಸರಳ ಕಾರ್ಯಕ್ರಮದಲ್ಲಿ ಬ್ಯಾಂಕ್ ಮ್ಯಾನೇಜರ್ ಎನ್,ಪಿ, ಅಂತರಗಂಗಿ ಹಾಗೂ ಕಿರಿಯ ಸಹಾಯಕ ಮಹೇಶ್ ವಿ ಸರಗನಾಚಾರಿ,ಎಮ್, ತೆಗ್ಗಿ, ಶಂಕರ,ನಾಟೇಕರ, ಡಾ; ಪ್ರವೀಣ ತುಂಬಗಿ,ಉಮೇಶ ಹೊಸಮನಿ, ಗೋಪಾಲ ಜೋಗುರು ,ಹಾಗೂ ನಿರ್ದೇಶಕರು ,ಸಿಬ್ಬಂದಿ ವರ್ಗ ಉಪಸ್ಥಿತಿ ಇದ್ದರು.

ಗಣರಾಜೋತ್ಸವದ ಧ್ವಜಾರೋಹಣ ನೇರವೆರಿಸಿದ ಶ್ರೀ ವಾಲಪ್ಪ ಕುಬಪ್ಪ ನಾಯಕ್ ,

About vijay_shankar

Check Also

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ನಗರದ ಖ್ಯಾತ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಕೆಕ್ ಕತ್ತರಿಸಿ ತಮ್ಮ ೫೦ನೇ ಜನ್ಮ ದಿನವನ್ನು ಆಚರಿಸಿದ ಕ್ಷಣ ಅಮೀನಗಡ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.