Breaking News

ವಿಶ್ವ ಪರಿಸರ ದಿನದಂದು ಸಿದ್ದಶ್ರೀ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆಯ ನೇತೃತ್ವದಲ್ಲಿ ಸಸಿ ನೆಡಲಾಯಿತು

ಕಮತಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ಪರಿಸರದಲ್ಲಿನ ಗಾಳಿ, ನೀರು, ಮಣ್ಣು, ಮರಗಳು, ಕಾಡುಗಳು, ಸಾಗರಗಳು ಇತ್ಯಾದಿಗಳು ಎಂದೆಂದಿಗೂ ಉಳಿಯುವುದು ಬಹಳ ಮುಖ್ಯ. ನಾವು ಅವಲಂಬಿತರಾಗಿರುವ ಈ ಪರಿಸರ ಯುಗ ಯುಗಳವರೆಗೂ ಹೀಗೆಯೂ ಉಳಿಯಬೇಕಿದೆ.

ಇಂದು ಬಾಗಲಕೋಟೆ ಜಿಲ್ಲೆಯ ಕಮತಗಿ ಪಟ್ಟಣದ ಸಿದ್ದಶ್ರೀ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಂಸ್ಥೆ ಕಮತಗಿ ಇವರ ವತಿಯಿಂದ ಜೂನ್ 5 ರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ಶ್ರೀ ಮಸಂಗಸ್ವಾಮಿ ಗದ್ದುಗೇಯ ಆವರಣದಲ್ಲಿ ಸುಮಾರು 6 ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.

ಈ ಕಾರ್ಯಕ್ರಮದಲ್ಲಿ ಶಂಕರ್ ವನಕಿ, ವೀರಭದ್ರಪ್ಪ ಮುರಾಳ, ನಾಗಪ್ಪ ಅಚನೂರ, ಅಜೀಜ್ ಕೊಲ್ಹಾರ, ನಾರಾಯಣ ತತ್ರಾಣಿ, ಬಸವರಾಜ ನಾಗಶೆಟ್ಟಿ, ಶಿಕ್ಷಕರಾದ ರಾಘವೇಂದ್ರ ವಂದಗನೂರ, ಮಲ್ಲು ಹೋಟಿ, ಶಂಕರ್ ಬಿಜಾಪುರ, ರಾಮು ಕುಣಿಬೆಂಚಿ ಮತ್ತಿತರರು ಪಾಲ್ಗೊಂಡಿದ್ದರು

About vijay_shankar

Check Also

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ಅಮೀನಗಡ ನಗರದ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಅವರಿಗೆ ೫೦ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ

ನಗರದ ಖ್ಯಾತ ಹೋಟೆಲ್ ಉದ್ಯಮಿ ಅಶೋಕ ಶಿರಿಯಾನ ಕೆಕ್ ಕತ್ತರಿಸಿ ತಮ್ಮ ೫೦ನೇ ಜನ್ಮ ದಿನವನ್ನು ಆಚರಿಸಿದ ಕ್ಷಣ ಅಮೀನಗಡ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.