Breaking News
ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯ ಕೋರಿದ ಯಮನಪ್ಪ ನಾಗರಾಳ

ಹುನಗುಂದ ತಾಲೂಕಿನ ಅಮೀನಗಡ ನಗರದ ಗ್ರಾಮದ ಆರಾಧ್ಯ ದೇವತೆ ಶ್ರೀ ಮಂಗಳಮ್ಮದೇವಿ ಜಾತ್ರಾ ಮಹೋತ್ಸ ಹಾಗೂ ಉಡಿ ತುಂಬುವ ಧಾರ್ಮಿಕ ಉತ್ಸವಕ್ಕೆ ಆಗಮಿಸುವ ಎಲ್ಲಾ ಭಕ್ತರಿಗೆ ಹಾರ್ದಿಕ ಸ್ವಾಗತ ಹಾಗೂ ಜಾತ್ರಾ ಮಹೋತ್ಸವದ ಶುಭಾಶಯಗಳು,

ಶ್ರೀ ಯಮನಪ್ಪ ನಾಗರಾಳ , ಅಧ್ಯಕ್ಷರು ಶ್ರೀ ಮಂಗಳಮ್ಮ ದೇವಿ ಜಾತ್ರಾ ಕಮೀಟಿ , ಹಾಗೂ ಹಾಲುಮತ ಸಮಾಜ ಅಮೀನಗಡ ಇವರಿಂದ ಶ್ರೀ ಮಂಗಳಮ್ಮ ದೇವಿ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯಗಳು, ತಾಯಿ ಜಗನ್ಮಾತೆ ಶ್ರೀ ಮಂಗಳಮ್ಮ ದೇವಿ ಎಲ್ಲಾ ಭಕ್ತರಿಗೆ ಸನ್ಮಂಗಳವನ್ನುಂಟು ಮಾಡಲಿ ಎಂದು ಶುಭ ಕೋರುತ್ತೇನೆ.

ಸನ್ಮಾನ್ಯ ಶ್ರೀ ಯಮನಪ್ಪ ನಾಗರಾಳ ಅಧ್ಯಕ್ಷರು ಹಾಕುಮತ ಸಮಾಜ, ಹಾಗೂ ಶ್ರೀ ಮಂಗಳಮ್ಮದೇವಿ ಜಾತ್ರಾ ಕಮೀಟಿ ಮತ್ತು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ನ್ಯಾಮಿನೆಟ್ ಸದಸ್ಯರು, ಪಂ,ಪಂಚಾಯತ ಅಮೀನಗಡ ಇವರಿಂದ ಜಾತ್ರಾ ಮಹೋತ್ಸವದ ಹಾರ್ದಿಕ ಶುಭಾಶಯಗಳು.

About vijay_shankar

Check Also

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಚಂದ್ರಶೇಖರ್ ರಾಠೋಡ ಇವರಿಂದ ವರಮಹಾಲಕ್ಷ್ಮೀ ಹಬ್ಬದ ಹಾರ್ದಿಕ ಶುಭಾಶಯಗಳು

ಅಮೀನಗಡ : ನಗರದ ಕಾಂಗ್ರೆಸ್ ಪಕ್ಷದ ಯುವ ಮುಖಂಡರಾದ ಚಂದ್ರಶೇಖರ ರಾಠೋಡ ಇವರಿಂದ ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮೀ ಹಬ್ಬದ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.