Breaking News

ಯಡಿಯೂರಪ್ಪ ಕೊಟ್ರು ಬಂಪರ್ ಆಫರ್ : ನಿಗಮ ಮಂಡಳಿ ಅಧ್ಯಕ್ಷರಿಗೆ ಜಾಕ್ ಪಾಟ್,

ಬೆಂಗಳೂರು, (ಡಿ.16): ಇತ್ತೀಚೆಗಷ್ಟೇ ನೇಮಕಗೊಂಡಿದ್ದ ನಿಗಮ ಮಂಡಳಿ ಅಧ್ಯಕ್ಷರಿಗೆ ಸಿಎಂ ಬಿಎಸ್​​ವೈ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶ ಹೊರಡಿಸಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರ ಖಾಲಿ ಇರುವ ಎಲ್ಲಾ ನಿಗಮಗಳಿಗೆ ಅಧ್ಯಕ್ಷರನ್ನ ನೇಮಿಸಿತ್ತು. ಇದೀಗ ಅವರಲ್ಲಿ 9 ಮಂದಿಗೆ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ನಾಲ್ವರಿಗೆ ರಾಜ್ಯ ಸಚಿವ ದರ್ಜೆಯ ಸ್ಥಾನಮಾನ ನೀಡಲಾಗಿದೆ.

ಬಿಜೆಪಿ ಸರ್ಕಾರಕ್ಕೆ ವರ್ಷ: ಶಾಸಕರಿಗೆ ಭರ್ಜರಿ ಗಿಫ್ಟ್‌ ನೀಡಿದ ಸಿಎಂ ಯಡಿಯೂರಪ್ಪ

ಯಾರಿಗೆಲ್ಲಾ ಸಂಪುಟ ದರ್ಜೆಯ ಸ್ಥಾನಮಾನ..?

  • ಎಂ.ಚಂದ್ರಪ್ಪ – ಕೆಎಸ್​​​ಆರ್​​ಟಿಸಿ, ಬೆಂಗಳೂರು
  • ಐಹೊಳೆ ದುರ್ಯೋಧನ ಮಹಾಲಿಂಗಪ್ಪ – ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮ, ಬೆಂಗಳೂರು
  • ನೆಹರೂ ಚನ್ನಬಸಪ್ಪ ಓಲೇಕಾರ್ – ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳ & ಅನುಸೂಚಿತ ಬುಡಕಟ್ಟುಗಳ ಆಯೋಗ, ಬೆಂಗಳೂರು
  • ನರಸಿಂಹ ನಾಯಕ್ (ರಾಜೂಗೌಡ) -ಕರ್ನಾಟಕ ನಗರ ನೀರು ಸರಬರಾಜು & ಒಳಚರಂಡಿ ಮಂಡಳಿ, ಬೆಂಗಳೂರು
  • ಕಳಕಪ್ಪ ಬಂಡಿ -ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ (KSSIDC), ಬೆಂಗಳೂರು
  • ಶಂಕರ ಪಾಟೀಲ್ ಮುನೇನಕೊಪ್ಪ -ಕರ್ನಾಟಕ ಮೂಲಭೂತ ಸೌಕರ್ಯ ಅಭಿವೃದ್ಧಿ & ಹಣಕಾಸು ಸಂಸ್ಥೆ (KUIDFC), ಬೆಂಗಳೂರು
  • ಮಾಡಾಳು ವಿರೂಪಾಕ್ಷಪ್ಪ – ಕರ್ನಾಟಕ ಸಾಬೂನು & ಮಾರ್ಜಕ ನಿಯಮಿತ, ಬೆಂಗಳೂರು
  • ಸಿದ್ದು ಸವದಿ -ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ, ಹುಬ್ಬಳ್ಳಿ

ರಾಜ್ಯ ಸಚಿವ ದರ್ಜೆ

  • ರಾಜಕುಮಾರ್ ಪಾಟೀಲ್ ತೇಲ್ಕೂರ್ -ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲಬುರಗಿ
  • ಸಿ.ಎಸ್.

About vijay_shankar

Check Also

BJP ತೋರೆದು ಕಾಂಗ್ರೆಸ್ ಕೈ ಹಿಡಿದ ರಂಗಪ್ಪ ಸುರಪೂರ

ಇಲಕಲ್ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ:- ಕೆಪಿಸಿಸಿ ಸದಸ್ಯರಾದ ಶಾಂತಕುಮಾರ್ ಸುರಪುರ ಅವರ ನೇತೃತ್ವದಲ್ಲಿ ಯುವ ಮುಖಂಡರಾದ ರಂಗಪ್ಪ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.